ನಾಳೆ ಯಾದಗಿರಿಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತಯಾಚನೆ

ನಾಳೆ ಯಾದಗಿರಿಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತಯಾಚನೆ ಮಾಡಲಿದ್ದಾರೆ. ನಾಳೆ ಬೆಳಗ್ಗೆ 11ಕ್ಕೆ ಹೆಲಿಕಾಪ್ಟರ್​ನಲ್ಲಿ ಆಗಮಿಸಲಿರುವ ಸ್ಮೃತಿ ಇರಾನಿ, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. ಯಾದಗಿರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೆಂಕಟರೆಡ್ಡಿ ಪರ‌ ಪ್ರಚಾರ ನಡೆಸಲಿದ್ದಾರೆ. ಯಾದಗಿರಿ ನಗರದ ಎನ್‌ವಿಎಂ ಹೋಟೆಲ್ ಮುಂದೆ ಸಮಾವೇಶ ನಡೆಯಲಿದೆ.

Loading

Leave a Reply

Your email address will not be published. Required fields are marked *