ಭಾರತದ ಗೆಲುವಿಗೆ ವಿನಾಯಕನಿಗೆ ವಿಶೇಷ ಪೂಜೆ

ಮೈಸೂರು: ಮೈಸೂರಿನ ಅಗ್ರಹಾರದ 101 ಗಣಪತಿ ದೇಗುಲದಲ್ಲಿ ಭಾರತದ ಗೆಲುವಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಮೈಸೂರು ಕ್ರಿಕೆಟ್ ಅಭಿಮಾನಿಗಳಿಂದ ಸಂಕಲ್ಪ ಪೂಜೆ ನೆರವೇರಿಸಿ ಭಾರತ್ ಪರ ಘೋಷಣೆ ಕೂಗಿ ಕ್ರಿಕೆಟ್ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ತ್ರಿವರ್ಣ ಧ್ವಜ ಹಿಡಿದು ಸಂಕಲ್ಪ ಮಂಗಳಾರತಿ ಪೂಜೆ ಮಾಡಿದ್ದಾರೆ.

Loading

Leave a Reply

Your email address will not be published. Required fields are marked *