ರಾಜ್ಯವನ್ನ ಲೂಟಿ ಮಾಡಿವುದಲ್ಲಿ ಸರ್ಕಾರ ಮುಳುಗಿದೆ; ಅಶ್ವಥ್ ನಾರಾಯಣ

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಆಡಳಿತದಲ್ಲಿ ಯಡವಟ್ಟು ಮಾಡುತ್ತಾ ಬಂದಿದೆ. 34 ವರ್ಷದಲ್ಲಿ ಎಂದೂ ಕಾಣದ ಬಹುಮತವನ್ನ ರಾಜ್ಯದ ಜನ ಕೊಟ್ಟಿದ್ದಾರೆ. ಆದರೆ ಜನ ಆಶೀರ್ವಾದಕ್ಕೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ. ರಾಜ್ಯವನ್ನ ಲೂಟಿ ಮಾಡಿವುದಲ್ಲಿ ಸರ್ಕಾರ ಮುಳುಗಿದೆ.

ಅಧಿಕಾರ ದಾಹದಿಂದ ಇಡೀ ರಾಜ್ಯವನ್ನ ಲೂಟಿ ಮಾಡಲು ಹೊರಟಿದ್ದಾರೆ. ಎಲ್ಲ ಮಂತ್ರಿಗಳು ಈ ಲೂಟಿಯಲ್ಲಿ ತೊಡಗಿದ್ದಾರೆ. ನಾವು ಯಾವ್ದಕ್ಕೂ ಹೆದರೋದಿಲ್ಲ ಅಂದ ಬಂಡತನ ಪ್ರದರ್ಶಿಸುತ್ತಿದ್ದಾರೆ. ಹಣ ಕೊಟ್ಟರೆ ಸರ್ವೀಸ್ ಕೊಡ್ತೀವಿ ಅಂತ ಭಾಗ್ಯಗಳನ್ನ ಪಡೆಯಬೇಕಾಗಿದೆ ಎಂದು ಶಾಸಕ ಡಾ. ಸಿ.ಎನ್ ಅಶ್ವಥ್ ನಾರಾಯಣ ವಾಗ್ದಾಳಿ ಮಾಡಿದರು.

Loading

Leave a Reply

Your email address will not be published. Required fields are marked *