ಕೊಲೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್..! ಸಿನಿಮಾ ಸ್ಟೈಲ್ ನಲ್ಲಿ ಆಕ್ಸಿಡೆಂಟ್ ಮಾಡಿ ಕೊಲೆ ಮಾಡಿದ ಆರೋಪಿಗಳು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಇದೀಗ ರೋಚಕ ಟ್ವಿಸ್ಟ್ ಸಿಕ್ಕಿದೆ. ಸಿನಿಮಾ ಸ್ಟೈಲ್ ನಲ್ಲಿ ಆಕ್ಸಿಡೆಂಟ್ ಮಾಡಿ ಕೊಲೆ ಮಾಡಿದ ಆರೋಪಿಗಳು ಈಗ ಪೊಲೀಸರ ಅಥಿತಿಯಾಗಿದ್ದಾರೆ. ಅಕ್ಟೋಬರ್ 20 ರಂದು ನಡೆದಿದ್ದ ಘಟನೆಯಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಹಳೇ ಕೇಸ್ ವಾಪಸ್ ತೆಗೆದುಕೊಂಡಿಲ್ಲ ಅಂತ ಅಸ್ಗರ್ ಎಂಬಾತನ ಕೊಲೆ ಕ್ಸಿಡೆಂಟ್ ಅಂತ ಪ್ರೂವ್ ಮಾಡಿ ತಪ್ಪಿಸಿಕೊಳ್ಳುವ ಯತ್ನ ವಿಚಾರಣೆ ವೇಳೆ ಕೊಲೆ ವಿಚಾರ ಬೆಳಕಿಗೆ ಮೃತ ಅಸ್ಗರ್ ಹಾಗೂ ಆರೋಪಿಗಳು ಪರಿಚಯಸ್ಥರು ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಾಡ್ತಿದ್ದ ಮೃತ ಅಸ್ಗರ್ ಅಸ್ಗರ್ ಬಳಿ ಕಾರುವೊಂದನ್ನ ಖರೀದಿಸಿದ್ದ ಆರೋಪಿಗಳು

ನಾಲ್ಕು ಲಕ್ಷ ಹಣದ ವಿಚಾರಕ್ಕೆ ಆರೋಪಿ ಹಾಗೂ ಅಸ್ಗರ್ ಮಧ್ಯೆ ಜಗಳದ ವೇಳೆ ಅಸ್ಗರ್ ಮೇಲೆ ಹಲ್ಲೆ ಮಾಡಿದ್ದ ಆರೋಪಿ ಈ ಸಂಬಂಧ ಜೆಸಿ ನಗರ ಠಾಣೆಗೆ ದೂರು ನೀಡಿದ್ದ ಅಸ್ಗರ್ ದೂರಿನ ಹಿನ್ನಲೆ 307 ಕೇಸ್ ಹಾಕಿದ್ದ ಜೆ ಸಿ ನಗರ ಪೊಲೀಸರು ನಂತರ ಕೇಸ್ ವಾಪಸ್ ತೆಗೆದುಕೊಳ್ಳುವಂತೆ ಅಸ್ಗರ್ ಗೆ ಹೇಳಿದ್ದ ಆರೋಪಿಗಳು

ನಂತರ ಫೋನ್ ಮಾಡಿ ಮಾತನಾಡಬೇಕು ಅಂತ ಕರೆಸಿಕೊಂಡಿದ್ದರು ಈ ವೇಳೆ ಕೇಸ್ ವಾಪಸ್ ತೆಗೆದುಕೊಳ್ಳಲ್ಲ ಅಂತ ಹೇಳಿ ಹೊರಡುತ್ತಿದ್ದ ಅಸ್ಗರ್ ಈ ವೇಳೆ ಸ್ಕಾರ್ಪಿಯೋದಿಂದ ಬೈಕ್ ಗೆ ಡಿಕ್ಕಿ ನಂತರ ಅಸ್ಗರ್ ಮೇಲೆ ಕಾರು ಹತ್ತಿಸಿ, ವಾಪಸ್ ಬಂದು ರಾಡ್ ನಿಂದ ಹೊಡೆದಿದ್ದಾರೆ ಘಟನೆಯಲ್ಲಿ ಆತನ ಸ್ನೇಹಿತನಿಗೆ ಕೈ ಕಾಲಿಗೆ ಗಂಭೀರ ಗಾಯ

ಮೊದಲು ಆಕ್ಸಿಡೆಂಟ್ ಅಂತ ಪ್ರಕರಣ ದಾಖಲಿಸಿಕೊಂಡಿದ್ದ ಸಂಚಾರಿ ಪೊಲೀಸರು ಅಸ್ಗರ್ ಗೆಳೆಯನ ಹೇಳಿಕೆ ವೇಳೆ ಕೊಲೆ ವಿಚಾರ ಬೆಳಕಿಗೆ ಸದ್ಯ ಇಬ್ಬರನ್ನ ವಶಕ್ಕೆ ಪಡೆದಿದ್ದು, ಉಳಿದವರಿಗಾಗಿ ಪೊಲೀಸರ ಶೋಧ ಪುಲಿಕೇಶಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಸದ್ಯ ಇಬ್ಬರನ್ನ ವಶಕ್ಕೆ ಪಡೆದಿದ್ದು, ಉಳಿದವರಿಗಾಗಿ ಪೊಲೀಸರ ಶೋಧ ನಡೆಸುತ್ತಿದ್ದು ಪುಲಿಕೇಶಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

 

Loading

Leave a Reply

Your email address will not be published. Required fields are marked *