ಜಗತ್ತಿನಲ್ಲಿ ಒಬ್ಬರಿಂದ ಅತ್ಯಾಚಾರ ಮಾಡಲು ಸಾಧ್ಯವಿಲ್ಲಾ: ಅಮರೇಗೌಡ ಬಯ್ಯಾಪುರ

ಕೊಪ್ಪಳ: ಜಗತ್ತಿನಲ್ಲಿ ಒಬ್ಬರಿಂದ ಅತ್ಯಾಚಾರ ಮಾಡಲು ಸಾಧ್ಯವಿಲ್ಲಾ, ಎರಡೂ ಕೈ ತಟ್ಟಿದ್ರೆನೆ ಚಪ್ಪಾಳೆ ಆಗೋದು ಎಂದು ಕುಷ್ಟಗಿ ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಅವರು ಅತ್ಯಾಚಾರ ನೆಡದಿದೆ ನ್ಯಾಯ ಕೊಡಿಸಿ ಎಂದು ಹೇಳಿದ ಸಂತ್ರಸ್ತೆಯ ಸಂಬಂಧಿಗೆ ಸಲಹೆ ನೀಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ.

ಕುಷ್ಟಗಿ ತಾಲೂಕಿನ ಎಂ. ಗುಡದೂರು ಗ್ರಾಮದಲ್ಲಿ ಮಹಿಳೆಯ ಮೇಲೆ ಕಾಂಗ್ರೆಸ್ ಮುಖಂಡ ಅತ್ಯಾಚಾರ ಆರೋಪ ಕೇಳಿ ಬಂದಿದ್ದು ಕೇಸ್ ದಾಖಲಾದ್ರೂ ಕ್ರಮಕ್ಕೆ ಸಂಬಂಧಪಟ್ಟವರಿಂದ ಮೀನಾಮೇಷ. ಹೀಗಾಗಿ ಸಂತ್ರಸ್ಥ ಮಹಿಳೆಯ ಮಾವ ನ್ಯಾಯಕ್ಕೆ ಎಸ್ಪಿ, ಮಾಜಿ ಶಾಸಕರಿಗೆ ಮನವಿ ಮಾಡಿದ್ದಾರೆ. ಈ ವೇಳೆ ಮಾಜಿ ಶಾಸಕ ಈ ರೀತಿ ಹೇಳಿರುವ ಆಡಿಯೋ ವೈರಲ್ ಆಗಿದೆ.

Loading

Leave a Reply

Your email address will not be published. Required fields are marked *