ಸರ್ಕಾರಿ ಬಸ್ ಮೇಲೆ ಅಪರಿಚಿತನಿಂದ ಕಲ್ಲೆಸೆತ: ಪ್ರಯಾಣಿಕನಿಗೆ ಗಾಯ

ಬೆಳಗಾವಿಅಪರಿಚಿತನೋರ್ವ ಕರ್ನಾಟಕಮಹಾರಾಷ್ಟ್ರ ಸಾರಿಗೆ ಬಸ್​​ಗಳ ಮೇಲೆ ಕಲ್ಲೆಸಿದ್ದು, ಓರ್ವ ಪ್ರಯಾಣಿಕನಿಗೆ ಗಾಯವಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕನಹೊಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬೆಳಗಾವಿ ಎಸ್ಪಿ ಭೀಮಾಶಂಕರ ಗುಳೇದ್ ದೌಡಾಯಿಸಿ ಪರಿಶೀಲನೆ ಮಾಡಿದರು.

ಬೆನಕನಹೊಳಿ ಗ್ರಾದ ಬಳಿ ಕೆಎ-42, F-962 ಸಂಖ್ಯೆಯ NWKRTC ಹುಕ್ಕೇರಿಬೆಳಗಾವಿ ತಡೆರಹಿತ ಬಸ್ಮೇಲೆ ಕಲ್ಲೆಸಿದಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕ ರಮೇಶ್ ಚಿವಟೆ(55) ಎಂಬುವರಿಗೆ ಗಾಯವಾಗಿದೆ. ಇನ್ನು ಸ್ಥಳಕ್ಕೆ ಎಸ್‌ಪಿ ಭೀಮಾಶಂಕರ ಗುಳೇದ್ ಆಗಮಿಸಿದ್ದುಮ ಪರಿಶೀಲನೆ ನಡೆಸಿದ್ದಾರೆ.

Loading

Leave a Reply

Your email address will not be published. Required fields are marked *