ಚಿತ್ರಸಂತೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಚಿತ್ರಕಲಾ ಪರಿಷತ್ (Chitrakala Parishatha) ನಗರದ ಕುಮಾರಕೃಪಾ ರಸ್ತೆಯಲ್ಲಿ ಇಂದು 21ನೇ ಚಿತ್ರಸಂತೆ (Chitra Santhe 2024) ಆಯೋಜಿಸಿದೆ.

ಈ ಚಿತ್ರಸಂತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಉದ್ಘಾಟಿಸಿದರು. ಇನ್ನು ಕಾರ್ಯಕ್ರಮದಲ್ಲಿ ಸಚಿವರಾದ ಹೆಚ್​.ಕೆ.ಪಾಟೀಲ್, ಎಂ.ಸಿ.ಸುಧಾಕರ್, ಶಾಸಕರಾದ ಅಜಯ್ ಸಿಂಗ್​, ರಿಜ್ವಾನ್ ಅರ್ಷದ್​ ಸೇರಿ ಹಲವರು ಭಾಗಿಯಾಗಿದ್ದರು.

Loading

Leave a Reply

Your email address will not be published. Required fields are marked *