ಶಿವಮೊಗ್ಗ : ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ( K.S Eshwarappa) ಕಜಕಿಸ್ತಾನದಿಂದ ಬೆದರಿಕೆ ಕರೆ ಬಂದಿದೆ ಎನ್ನಲಾಗಿದೆ.
ಈ ಬಗ್ಗೆ ಸ್ವತಹ ಕೆಎಸ್ ಈಶ್ವರಪ್ಪ ಅವರೇ ಪ್ರತಿಕ್ರಿಯೆ ನೀಡಿದ್ದು, ನಿನ್ನೆ ರಾತ್ರಿ ನನಗೆ ಕಜಕಿಸ್ತಾನದಿಂದ ಬೆದರಿಕೆ ಕರೆ ಬಂದಿದೆ.
ಈ ಬಗ್ಗೆ ನಾನು ಎಸ್ ಪಿ ಗೆ ದೂರು ನೀಡುತ್ತೇನೆ. ರಾಜ್ಯದಲ್ಲಿ ರಾಷ್ಟ್ರದೋಹಿ ಚಟುವಟಿಕೆಗಳು ಹೆಚ್ಚಳವಾಗುತ್ತಿದೆ ಎಂದು ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.