ಹಾಲಿನ ದರ ಹೆಚ್ಚಳ ಮಾಡಬೇಕೆಂಬುದು ಸರ್ಕಾರದ ನಿರ್ಧಾರವಲ್ಲ. ಹಾಲಿನ ದರ ಹೆಚ್ಚಳ ಮಾಡಬೇಂಬುದು ನನ್ನ ಅಭಿಪ್ರಾಯ ಎಂದು ಹಾಸನದಲ್ಲಿ ಸಹಕಾರ ಖಾತೆ ಸಚಿವ ಕೆ.ಎನ್.ರಾಜಣ್ಣ ಹೇಳಿದರು. ರೈತರಿಗೆ ಉತ್ಪಾದನಾ ವೆಚ್ಚ ಜಾಸ್ತಿ ಇದೆ. ರೈತರಿಗೆ 5 ರೂ. ಹೆಚ್ಚಿಗೆ ದೊರಕಿಸಿಕೊಡಬೇಂಬುದು ನನ್ನ ಉದ್ದೇಶ. ಹಾಲಿನ ದರ ಏರಿಕೆ ಮಾಡಿ ಗ್ರಾಹಕರಿಗೆ ಹೊರೆ ಮಾಡುವುದಿಲ್ಲ ಎಂದರು.