ಬಿಜೆಪಿಯವರದ್ದು ಮನೆಯೊಂದು ನೂರು ಬಾಗಿಲು ಆಗಿದೆ: ಎಂಬಿ ಪಾಟೀಲ್

ಬೆಂಗಳೂರು: ಬಿಜೆಪಿಯವರದ್ದು ಮನೆಯೊಂದು ನೂರು ಬಾಗಿಲು ಆಗಿದೆ. ಬಿಜೆಪಿ ಪಕ್ಷ ಛಿದ್ರ ಛಿದ್ರ ಆಗಿದೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿಯ ಅಂತಿಮ ಘಟ್ಟ ತಲುಪಿದೆ. ಎಷ್ಟೇ ಫೆವಿಕಾಲ್ ಹಾಕಿದರೂ ಕೂಡ ಬಿಜೆಪಿ ಜೋಡಿಸಲು ಆಗುವುದಿಲ್ಲ. ಪಾಪ ನಮ್ಮ ಗ್ಯಾರಂಟಿಗಳಿಂದ ತೊಂದರೆ ಆಗುತ್ತಿದೆ ಅವರಿಗೆ. ಉರಿದುಕೊಂಡಿದ್ದಾರೆ ಉರಿದುಕೊಳ್ಳಲಿ. ಬಿಜೆಪಿಯವರು ಒಂದೊಂದು ತರ ಮಾತಾಡುತ್ತಿದ್ದಾರೆ ಎಂದರು.

Loading

Leave a Reply

Your email address will not be published. Required fields are marked *