ಕಾಂಗ್ರೆಸ್ ಸರ್ಕಾರ ಜನವಿರೋಧಿ, ಅತ್ಯಂತ ಭ್ರಷ್ಟ ಸರ್ಕಾರ: ಬೊಮ್ಮಾಯಿ

ಬೆಂಗಳೂರು: ನಮ್ಮ ಪಕ್ಷದ ಶಾಸಕರನ್ನು ಸದನದಿಂದ ಹೊರಹಾಕಿದ್ದಾರೆ. ದಲಿತರು, ಹಿಂದುಳಿದವರ ಪರ ಎಂದು ಈ ಸರ್ಕಾರ ಹೇಳಿಕೊಳ್ಳುತ್ತೆ. ಆದರೆ ಬಜೆಟ್​ನಲ್ಲಿ ದಲಿತರು, ಒಬಿಸಿಯವರಿಗೆ ಏನು ನೀಡಿದೆ ?. ನಮ್ಮ ಸರ್ಕಾರ ದಲಿತರು, ಒಬಿಸಿಗೆ ಹೆಚ್ಚು ಅನುದಾನ ನೀಡಿತ್ತು.

ಆದರೆ ಕಾಂಗ್ರೆಸ್ ಸರ್ಕಾರ ಜನವಿರೋಧಿ, ಅತ್ಯಂತ ಭ್ರಷ್ಟ ಸರ್ಕಾರ. ಕಾಂಗ್ರೆಸ್​ ಸರ್ಕಾರ ಬಂದ ಬಳಿಕ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ವಿದ್ಯುತ್​ ದರ ಏರಿಕೆಯಾಗಿದೆ, ಮುಂದೆ ಹಾಲಿನ ದರವೂ ಏರುತ್ತೆ. ಈ ಸರ್ಕಾರ ವರ್ಗಾವಣೆ ದಂಧೆಯಲ್ಲಿ ತೊಡಗಿಕೊಂಡಿದೆ ಎಂದು ವಿಧಾನಸೌಧದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Loading

Leave a Reply

Your email address will not be published. Required fields are marked *