ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಚೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಮೈಸೂರು(Mysore) ನಗರದ ಹೂಟಗಳ್ಳಿ ಬಡಾವಣೆಯಲ್ಲಿ ನಡೆದಿದೆ. ಸಹಾಯಕ ಲೈನ್ಮ್ಯಾನ್ ಸಂತೋಷ್(26) ಮೃತ ರ್ದುದೈವಿ. ಟ್ರಾನ್ಸ್ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಹರಿದು ಈ ಅವಘಡ ನಡೆದಿದೆ.
ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಚೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಮೈಸೂರು(Mysore) ನಗರದ ಹೂಟಗಳ್ಳಿ ಬಡಾವಣೆಯಲ್ಲಿ ನಡೆದಿದೆ. ಸಹಾಯಕ ಲೈನ್ಮ್ಯಾನ್ ಸಂತೋಷ್(26) ಮೃತ ರ್ದುದೈವಿ. ಟ್ರಾನ್ಸ್ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಹರಿದು ಈ ಅವಘಡ ನಡೆದಿದೆ.