ರಾಜ್ಯ ಸರ್ಕಾರ ವಿರುದ್ಧ ಕಿಡಿಕಾರಿದ ಎಂ.ಪಿ.ರೇಣುಕಾಚಾರ್ಯ

ದಾವಣಗೆರೆ: ರಾಜ್ಯ ಸರ್ಕಾರ ಭರವಸೆಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ಜಿಲ್ಲೆಯ ಹೊನ್ನಾಳಿಯಲ್ಲಿ ಮಾತನಾಡಿದ ಅವರು ‘ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಎರಡುವರೆ ತಿಂಗಳಾಗಿದ್ದರೂ ಭರವಸೆಗಳು ಯಾವುದೂ ಯಶಸ್ವಿಯಾಗಿಲ್ಲ. ಆರ್ಥಿಕ ಇಲಾಖೆ ಅಧಿಕಾರಿಗಳು ಕೇವಲ ಒಂದು ವರ್ಷಕ್ಕೆ ಮಾತ್ರ ಭರವಸೆ ಹಣ ಇಟ್ಟಿರುವುದಾಗಿ ಹೇಳಿದ್ದಾರೆ ಎಂದರು.

Loading

Leave a Reply

Your email address will not be published. Required fields are marked *