ಬಹಳ ವರ್ಷ ಬದುಕಿ ಬಾಳಬೆಕಿತ್ತು. ಅವರ ಪತಿ ಖ್ಯಾತ ಸಿನಿಮಾ ನಟರು. ಅಪೂರ್ವದಲ್ಲಿ ಅವರು ನಟನೆ ಮಾಡಿದ್ದಾರೆ. ಬಾಳಿನಲ್ಲಿ ಬೇಕಾದಷ್ಟು ನೋಡಬೇಕಿತ್ತು. ಬಹಳ ಸುಂದರವಾದ ಜೀವನ ಅವರದ್ದು. ಟಿವಿಯಲ್ಲಿ ನಾನು ನೋಡುತ್ತಿದ್ದೆ. ಥೈಲ್ಯಾಂಡ್ನಲ್ಲಿ ಮೃತಪಟ್ಟಿರುವುದು ಬಹಳ ನೋವು ತಂದಿದೆ. ಬಿಕೆ ಶಿವರಾಂ ಕುಟುಂಬಕ್ಕೆ ದೇವರು ಶಕ್ತಿ ಕೊಡಲಿ. ಸ್ಪಂದನಾ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸದರು.