ಕಾಂಗ್ರೆಸ್ ಸರ್ಕಾರದ ವಿರುದ್ಧ ಶೇ 15 ರಷ್ಟು ಕಮಿಷನ್ ಆರೋಪ ಕೇಳಿ ಬಂದಿದೆ: ಸಿ.ಟಿ.ರವಿ

ಚಿಕ್ಕಮಗಳೂರು: ಚುನಾವಣೆ ವೇಳೆ ಬಿಜೆಪಿ ಸರ್ಕಾರದ ಮೇಲೆ ಆರೋಪ ಮಾಡಿದ್ದರು. ಪೇಸಿಎಂ, 40% ಸರ್ಕಾರ ಎಂದು ಆರೋಪಿಸಿ ಪ್ರಚಾರ ಮಾಡಿದ್ದರು. ಈಗ ಸರ್ಕಾರದ ವಿರುದ್ಧ ಶೇ 15 ರಷ್ಟು ಕಮಿಷನ್ ಆರೋಪ ಕೇಳಿ ಬಂದಿದೆ. ಹಿಂದಿನ ಮತ್ತು ಮುಂದಿನ ಕೆಲಸಗಳಿಗೂ ಶೇ 15 ರಷ್ಟು ಕಮಿಷನ್ ಕೇಳುತ್ತಿದ್ದಾರೆ. ನೀರಾವರಿ ಇಲಾಖೆಯಲ್ಲಿ 25 ಸಾವಿರ ಕೋಟಿ ರೂ. ಬಾಕಿ ಇದೆ. ನನಗೆ ಬಂದಿದ್ದು ಬರೀ 600 ಕೋಟಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅಸಹಾಯಕತೆ ತೋರಿಕೊಂಡಿದ್ದಾರೆ ಎಂದು ಚಿಕ್ಕಮಗಳೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ ಮಾಡಿದರು.

Loading

Leave a Reply

Your email address will not be published. Required fields are marked *