ಗೃಹ ಇಲಾಖೆಯಲ್ಲಿ ಹೆಚ್ಡಿಕೆ ವರ್ಗಾವಣೆ ದಂಧೆ ಆರೋಪ; ಅಲ್ಲಗಳೆದ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ಗೃಹ ಇಲಾಖೆಯಲ್ಲಿ ವರ್ಗಾವಣೆ ದಂಧೆ ಎಂದು ಹೆಚ್ಡಿಕೆ ಆರೋಪ ‘ಕುಮಾರಸ್ವಾಮಿ ಆರೋಪವನ್ನ ಸಚಿವ ಡಾ.ಜಿ ಪರಮೇಶ್ವರ್ ನಿರಾಕರಿಸಿದ್ದಾರೆ. ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಯೆಂದು ಹೇಳುವುದು ಸರಿಯಲ್ಲ. ಕೆಲವು ಸ್ಥಳಗಳಿಗೆ ದಕ್ಷ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗುತ್ತಿದೆ ಎಂದರು.

Loading

Leave a Reply

Your email address will not be published. Required fields are marked *