ಹುಬ್ಬಳ್ಳಿ: ವಿಧಾನಸಭೆಯಲ್ಲಿ ನಮಾಜ್ಗೆ ಅವಕಾಶ ಕೊಡೋ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಪ್ರಮೋದ್ ಮುತಾಲಿಕ್ ಮಾತನಾಡಿ ವಿಧಾನಸೌಧ ಏನ ಮೆಕ್ಕಾ ಮದೀನಾ ? ಇದನ್ನೆನು ಮೆಕ್ಕಾ ಮದೀನಾ ಅಂತಾ ತಿಳಿದುಕೊಂಡಿದ್ದೀರಾ ? ಇದು ಡೆಂಜರಸ್ ಮಾನಸಿಕತೆ. ವಿಧಾನಸೌಧ ಪವಿತ್ರ ದೇಗುಲ ಅಲ್ಲಿ ನಮಾಜ್ ಮಾಡ್ತೀರಾ ನೀವು. ಕಡತದಿಂದ ವಾಪಸ್ ಆ ಮಾತು ತಗಿಬೇಕು. ಅವರಿಗೆ ಶಿಕ್ಷೆಯಾಗಬೇಕು. ಇದೇ ಕೋಮುವಾದ ಎಂದು ಹುಬ್ಬಳ್ಳಿಯಲ್ಲಿ ಶ್ರೀರಾಮಸೇನೆ ಸ್ಥಾಪಕ ಪ್ರಮೋದ್ ಮುತಾಲಿಖ್ ಹೇಳಿದರು.