ಬೆಂಗಳೂರು: ಬಿಬಿಎಂಪಿಯ (BBMP) ಗುಣನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಇಬ್ಬರು ಎಂಜಿನಿಯರ್ ಹಾಗೂ ಒಬ್ಬ ಗುಮಾಸ್ತನನ್ನ ವಶಕ್ಕೆ ಪಡೆದಿದ್ದಾರೆ.
ಇವರು ಘಟನಾ ಸ್ಥಳದಲ್ಲಿದ್ದರೂ ಗಾಯಗೊಂಡಿಲ್ಲ. ಇದರಿಂದ ಅನುಮಾನಗೊಂಡಿರುವ ಪೊಲೀಸರು (Bengaluru City Police) ಮೂವರನ್ನ ವಶಕ್ಕೆ ಪಡೆದು ಡಿಸಿಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ