ಸುರ್ಜೇವಾಲಾ, ವೇಣುಗೋಪಾಲ್ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ಕಲೆಕ್ಷನ್ ಏಜೆಂಟ್ ಸುರ್ಜೇವಾಲಾ ಮತ್ತು ಕಮಿಷನ್ ಏಜೆಂಟ್ ಕೆ.ಸಿ. ವೇಣುಗೋಪಾಲ್ ಅವರು ಕರ್ನಾಟಕಕ್ಕೆ ದಿಢೀರ್ನೇ ಆಗಮಿಸಿರುವ ಕಾರಣಗಳು: ✔️ ₹1000 ಕೋಟಿ ಕಲೆಕ್ಷನ್ನ ಮೇಲ್ವಿಚಾರಣೆ ನಡೆಸುವುದು..! ✔️ ನಿಗಮ ಮಂಡಳಿಗಳ ನೇಮಕಾತಿಗೆ ರೇಟ್ ಫಿಕ್ಸ್ ಮಾಡುವುದು..! ✔️ ಪಂಚ ರಾಜ್ಯ ಚುನಾವಣೆಗೆ ಹಣ ಸಾಗಣೆಯ ಸ್ಥಿತಿಗತಿ ತಿಳಿಯುವುದು..!

✔️ ಗುತ್ತಿಗೆದಾರರಿಗೆ ಹೆಚ್ಚುವರಿ ಪರ್ಸೆಂಟೇಜ್ ಫಿಕ್ಸ್ ಮಾಡುವುದು..! ✔️ ಅಧಿಕಾರಿಗಳಿಂದ ವಸೂಲಿಯ ವಾಸ್ತವ ಸ್ಥಿತಿ ಅರಿಯುವುದು..! ಹೇಳಿದ ಸಮಯಕ್ಕೆ ಹೊರ ರಾಜ್ಯಗಳಿಗೆ ಇನ್ನೂ ಸಿದ್ದರಾಮಯ್ಯ ಅವರ ಎಟಿಎಮ್ ಸರ್ಕಾರದ ಲೂಟಿ ಹಣ ತಲುಪದೆ ಇರುವ ಕಾರಣಕ್ಕೆ ಖುದ್ದು ಏಜೆಂಟರ್ಗಳೇ ರಾಜ್ಯದಲ್ಲಿ ಠಿಕಾಣಿ ಹೂಡಿದ್ದಾರೆ ಎಂದು ರಾಜ್ಯ ಬಿಜೆಪಿ ಘಟನೆ ಟ್ವೀಟ್ ಮೂಲಕ ವಾಗ್ದಾಳಿ ಮಾಡಿದೆ.

Loading

Leave a Reply

Your email address will not be published. Required fields are marked *