ಬೆಂಗಳೂರು: ಬಿಜೆಪಿ ಅವನತಿ ಕರ್ನಾಟಕದಿಂದ ಶುರುವಾಗಿದೆ. ಪ್ರಧಾನಿ ಮೋದಿ ಜನಪ್ರಿಯತೆ ದಿನೇ ದಿನೆ ಕುಸಿಯುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ತಮಿಳುನಾಡಿನ ಸೇಡಂನಲ್ಲಿ ಪ್ರಚಾರ ಮಾಡಿದರು. ಸೇಡಂನಲ್ಲಿ ಕಾಂಗ್ರೆಸ್ 45 ಸಾವಿರ ಮತಗಳ ಅಂತರದಲ್ಲಿ ಗೆದ್ದಿತು. ನಾವು ಜನರಿಗೆ ಹಣ ನೀಡುತ್ತೇವೆ. ಆದರೆ ಬಿಜೆಪಿ ಜನರ ಜೇಬಿನಿಂದ ಹಣ ಕಿತ್ತುಕೊಂಡರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಗ್ದಾಳಿ ಮಾಡಿದರು.