ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಚೆಸ್ಕಾಂ ಸಿಬ್ಬಂದಿ ಸಾವು

ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಚೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಮೈಸೂರು(Mysore) ನಗರದ ಹೂಟಗಳ್ಳಿ ಬಡಾವಣೆಯಲ್ಲಿ ನಡೆದಿದೆ. ಸಹಾಯಕ ಲೈನ್‌ಮ್ಯಾನ್​​​ ಸಂತೋಷ್​(26) ಮೃತ ರ್ದುದೈವಿ. ಟ್ರಾನ್ಸ್​ಫಾರ್ಮರ್​​ ದುರಸ್ತಿ ವೇಳೆ ವಿದ್ಯುತ್​ ಹರಿದು ಈ ಅವಘಡ ನಡೆದಿದೆ.

Loading

Leave a Reply

Your email address will not be published. Required fields are marked *