ಬಿಜೆಪಿ ಸರ್ಕಾರ ಇದ್ದಾಗ ಕಾಂಗ್ರೆಸ್ ಶಾಸಕರಿಗೆ ಹಣ ಬಿಡುಗಡೆ ಮಾಡ್ತಿರಲಿಲ್ಲ: ರಾಮಲಿಂಗಾ ರೆಡ್ಡಿ

ಕಾಂಗ್ರೆಸ್ ಪಕ್ಷಕ್ಕೆ ಕರೆತರಲು ಎಸ್ ಟಿ ಸೋಮಶೇಖರ್ ಅವರಿಗೆ ಹಣ ಬಿಡುಗಡೆಯಾಯ್ತ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ನಮಗೂ ಕೂಡ ಹಣ ಬಿಡುಗಡೆಯಾಗಿದೆ. ಬಿಜೆಪಿ ಇದ್ದಾಗ ಕಾಂಗ್ರೆಸ್ ಶಾಸಕರಿಗೆ ಕಡಿಮೆ ಹಣ ಬಿಡುಗಡೆ ಮಾಡುತ್ತಿದ್ದರು. ಕೇವಲ100 ರಲ್ಲಿ 10% ಕೊಡೋರು‌. ಈಗ ಸೋಮಶೇಖರ್ ಕೇಳಿದ್ದಾರೆ. ಅವರಿಗೂ ಹಣ ಕೊಟ್ಟಿದ್ದಾರೆ ಎಂದರು.

Loading

Leave a Reply

Your email address will not be published. Required fields are marked *