ಕಾಂಗ್ರೆಸ್‌ನಿಂದ ಕೇಂದ್ರ ಸರ್ಕಾರದ ವಿರುದ್ಧ ಕಪ್ಪು ಪತ್ರ ಬಿಡುಗಡೆ

ನವದೆಹಲಿ: ಎಲ್ಲಿ ಬಿಜೆಪಿ ಸರ್ಕಾರ (BJP Government) ಇಲ್ಲವೋ ಆ ರಾಜ್ಯಕ್ಕೆ ಅನುದಾನ ನೀಡುವುದಿಲ್ಲ. ನೆಹರು ಕಾಲದಲ್ಲಿ ನಿರ್ಮಾಣವಾದ ಸಂಸ್ಥೆಯಿಂದ ಜನರಿಗೆ ಉದ್ಯೋಗ ಸಿಗುತ್ತಿದೆ. ಮೋದಿ ಸರ್ಕಾರದಲ್ಲಿ ಸ್ಥಾಪನೆಯಾದ ಸಂಸ್ಥೆಗಳು ಅಥವಾ ಉದ್ಯೋಗ ಸೃಷ್ಟಿ ಮಾಡಿಲ್ಲ ಎಂದು ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹೇಳಿದ್ದಾರೆ.

ಕೇಂದ್ರ ಸರ್ಕಾರ ಶ್ವೇತ ಪತ್ರ (White Paper) ಬಿಡುಗಡೆ ಮಾಡುವ ಮೊದಲೇ ತಮ್ಮ ನಿವಾಸದಲ್ಲಿ ಕಪ್ಪು ಪತ್ರದ (Black Paper) ಪೋಸ್ಟರ್‌ ರಿಲೀಸ್‌ ಮಾಡಿ ಮೋದಿ ಸರ್ಕಾರದ (Modi Government) ವಿರುದ್ಧ ಕಿಡಿಕಾರಿದರು.

Loading

Leave a Reply

Your email address will not be published. Required fields are marked *