ಕಾಂಗ್ರೆಸ್ʼನವರು ಹೇಳೋದು ಒಂದು ಮಾಡೋದು ಇನ್ನೊಂದು: ಮುರುಗೇಶ್ ನಿರಾಣಿ

ವಿಜಯಪುರ: ಕಾಂಗ್ರೆಸ್ ಪಕ್ಷದಲ್ಲಿ ಎರಡಲ್ಲ, ನಾಲ್ಕು ಬಣಗಳಿವೆ. ಕಾಂಗ್ರೆಸ್​ʼನವರು ಹೇಳೋದು ಒಂದು ಮಾಡೋದು ಇನ್ನೊಂದು. 4 ಡಿಸಿಎಂ ಸ್ಥಾನ ಕೇಳುತ್ತಿದ್ದಾರೆ, ಸಿಎಂ ವಿಚಾರದಲ್ಲೂ ಗೊಂದಲವಿದೆ. ಈ ಸರ್ಕಾರ 5 ವರ್ಷ ಪೂರೈಸಲ್ಲ,  ಪತನವಾಗಲಿದೆ ಎಂದು ವಿಜಯಪುರ ತಾಲೂಕಿನ ಜುಮನಾಳ ಗ್ರಾಮದಲ್ಲಿ ನಿರಾಣಿ ಮಾಜಿ ಸಚಿವ ಮುರುಗೇಶ್​ ನಿರಾಣಿ ಹೇಳಿಕೆ ನೀಡಿದ್ದಾರೆ. ಹೈಕಮಾಂಡ್ ಜೊತೆ 50 ಜನ ಸಂಪರ್ಕದಲ್ಲಿದ್ದಾರೆ. ಈ ಸರ್ಕಾರವನ್ನು ನಾವು ಕೆಡವುದಿಲ್ಲ, ತಾನಾಗಿಯೇ ಪತನವಾಗುತ್ತೆ. ಯಾವಾಗ ಸರ್ಕಾರ ಪತನಾಗುತ್ತದೆ ಎಂದು ಕಾದು ನೋಡಿ ಎಂದರು.

Loading

Leave a Reply

Your email address will not be published. Required fields are marked *