ಕೇಂದ್ರ ಬಸ್ ನಿಲ್ದಾಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಉದ್ಘಾಟನೆ !

ಬೀದರ್: ಚುನಾವಣೆ ಪ್ರಣಾಳಿಕೆ ಯಲ್ಲಿ ಐದು ಗ್ಯಾರಂಟಿ ಘೋಷಣೆ ಮಾಡಿದ ಕಾಂಗ್ರೆಸ್ ಪಕ್ಷ ತಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಮೊದಲಿಗೆ ಐದು ಗ್ಯಾರಂಟಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಅಧಿಕೃತವಾಗಿ ಬೀದರ ಜಿಲ್ಲೆಯಲ್ಲಿ ಬಂದಿದೆ.

ಅರಣ್ಯ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಈಶ್ವರ ಖಂಡ್ರೆ ಅಧಿಕಾರ ವಹಿಸಿದ ಮೊದಲ ದಿನ ಬೀದರ ‌ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಯಲ್ಲಿ ಮಹಿಳೆಯ ಉಚಿತವಾಗಿ ರಾಜ್ಯದಲ್ಲಿ ಎಲ್ಲಿ‌ಬೇಕಾದರು ಸಂಚರಿಸುವ ಯೋಜನೆ ಅಧಿಕೃತ ವಾಗಿ ಚಾಲನೆ ನೀಡಲಿದ್ದಾರೆ

ಬೀದರ ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ ಸಚಿವ ಈಶ್ವರ ಖಂಡ್ರೆ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಮಧ್ಯಾಹ್ನ ಒಂದು ಗಂಟೆಗೆ ಚಾಲನೆ ನೀಡಲಿದ್ದಾರೆ.

Loading

Leave a Reply

Your email address will not be published. Required fields are marked *