Devegowda: ಬಡವರ ಪರ ಇರೋದು ಒಬ್ಬರೇ ರಾಜಕಾರಣಿ ಅದು ಕುಮಾರಸ್ವಾಮಿ ಎಂದ ದೇವೇಗೌಡ

ರಾಮನಗರ: ಬಡವರ ಪರ ಇರೋದು ಒಬ್ಬರೇ ರಾಜಕಾರಣಿ ಅದು ಹೆಚ್​ಡಿ ಕುಮಾರಸ್ವಾಮಿ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ (Devegowda) ಹೇಳಿದರು. ಚನ್ನಪಟ್ಟಣ ತಾಲೂಕಿನ ಇಗ್ಗಲೂರು ಗ್ರಾಮದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು,

ಕುಮಾರಸ್ವಾಮಿ ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ಚನ್ನಪಟ್ಟಣಕ್ಕೆ ಬರಲು ಆಗಿಲ್ಲ. ಅವರ ಪರವಾಗಿ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕು. ಮೇ 10ರಂದು ಕುಮಾರಸ್ವಾಮಿ ಗೆಲ್ಲಿಸಿ, 13ಕ್ಕೆ  ಅವರು ಮುಖ್ಯಮಂತ್ರಿ ಆಗುತ್ತಾರೆ. ಹಾಗಾಗಿ ಎಲ್ಲರೂ ಹೆಚ್​.ಡಿ.ಕುಮಾರಸ್ವಾಮಿ ಪರ ಕೆಲಸ ಮಾಡಿ ಎಂದರು.

Loading

Leave a Reply

Your email address will not be published. Required fields are marked *