‘ಹನಿಮೂನ್’ ಅವಧಿ ಇರುವವರೆಗೆ ಎಲ್ಲವೂ ಚೆನ್ನಾಗಿರುತ್ತೆ, ಆಮೇಲೆ ಏನಾಗುತ್ತೆ ಎಂದು ಎಲ್ಲರಿಗೂ ಗೊತ್ತಿದೆ : ಸಿ.ಟಿ ರವಿ

ಬೆಂಗಳೂರು : ಹನಿಮೂನ್ ಅವಧಿ ಇರುವವರೆಗೆ ಎಲ್ಲವೂ ಚೆನ್ನಾಗಿರುತ್ತೆ, ಆಮೇಲೆ ಏನಾಗುತ್ತದೆ ಎಂದು ಎಲ್ಲರಿಗೂ ಗೊತ್ತಿದೆ ಎಂದು ಶಾಸಕ ಸಿಟಿ ರವಿ ಹೇಳಿದರು.

ಬೆಂಗಳೂರಿನಲ್ಲಿ ಬೊಮ್ಮಾಯಿ ನಿವಾಸಕ್ಕೆ ಭೇಟಿ ನಂತರ ಸುದ್ದಿಗಾರರ ಜೊತೆ ಸಿಟಿ ರವಿ ಮಾತನಾಡಿದರು.ಕಾಂಗ್ರೆಸ್ ನವರು ಉಚಿತ ವಿದ್ಯುತ್ ಸೇರಿದಂತೆ ಹಲವು ಭರವಸೆಗಳನ್ನು ಘೋಷಣೆ ಮಾಡಿದ್ದಾರೆ, ಕಾಂಗ್ರೆಸ್ ಗ್ಯಾರೆಂಟಿ ಯೋಜನೆ ನೀಡಲು ಕಾಂಗ್ರೆಸ್ ನವರು ನೋಟು ಪ್ರಿಂಟ್ ಮಾಡುವ ಮೆಷಿನ್ ಇಟ್ಟುಕೊಳ್ಳಬಹುದು ಎಂದು ಸಿಟಿ ರವಿ ಹೇಳಿದ್ದಾರೆ.

 

ಬೆಂಗಳೂರಿನಲ್ಲಿ ಬೊಮ್ಮಾಯಿ ನಿವಾಸಕ್ಕೆ ಭೇಟಿ ನಂತರ ಸುದ್ದಿಗಾರರ ಜೊತೆ ಸಿಟಿ ರವಿ ಮಾತನಾಡಿದರು. ಈ ಬಾರಿಯ ಫಲಿತಾಂಶ ನಿರೀಕ್ಷೆ ಮಾಡಿರಲಿಲ್ಲ. ನಾವು ಸೈದ್ದಾಂತಿಕ ಹೋರಾಟ ಮುಂದುವರಿಸುತ್ತೇವೆ, ಜೆಡಿಎಸ್ ನವರು ಕಾಂಗ್ರೆಸ್ ಗೆ ಸಪೋರ್ಟ್ ಮಾಡಿದ್ದಾರೆ. ಉಚಿತ ವಿದ್ಯುತ್, 2000 ಹಣ , 10 ಕೆಜಿ ಅಕ್ಕಿ ಕೊಡುವುದು ಒಳ್ಳೆಯ ಯೋಜನೆ ಅಲ್ವಾ..? ಕಾಂಗ್ರೆಸ್ ನವರು ನೋಟು ಪ್ರಿಂಟ್ ಮಾಡುವ ಮೆಷಿನ್ ಇಟ್ಟುಕೊಳ್ಳಬಹುದು ಎಂದು ಲೇವಡಿ ಮಾಡಿದ್ದಾರೆ.

Loading

Leave a Reply

Your email address will not be published. Required fields are marked *