ಮೈಸೂರಿನಲ್ಲಿ ಸಾಲಬಾಧೆಯಿಂದ ರೈತ ಆತ್ಮಹತ್ಯೆ

ಮೈಸೂರಿನ ಹುಣಸೂರು ತಾಲೂಕು ಮೂಕನಹಳ್ಳಿ ಗ್ರಾಮದ ಮನೆಯಲ್ಲಿ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ. ರುದ್ರೇಗೌಡ (59) ಆತ್ಮಹತ್ಯೆ ಮಾಡಿಕೊಂಡ ರೈತ. 3 ಎಕರೆ ಜಮೀನು ಹೊಂದಿದ್ದ ರುದ್ರೇಗೌಡರು 3 ಎಕರೆ ಜಮೀನಿನಲ್ಲಿ ತಂಬಾಕು ರಾಗಿ ಬೆಳೆ ಬೆಳೆದಿದ್ದರು. ಕೃಷಿ ಚಟುವಟಿಕೆಗಾಗಿ ಹುಣಸೂರಿನ ಬ್ಯಾಂಕ್ ಆಫ್ ಬರೋಡಾದಲ್ಲಿ 3 ಲಕ್ಷರೂ ಸಾಲ ಮಾಡಿದ್ದರು. ಗ್ರಾಮದಲ್ಲೂ ಸಹ ಕೈಸಾಲ ಮಾಡಿಕೊಂಡಿದ್ದರು.

Loading

Leave a Reply

Your email address will not be published. Required fields are marked *