ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ FIR

ಶಿವಮೊಗ್ಗ: ಶಿವಮೊಗ್ಗದ ರಾಗಿಗುಡ್ಡದಲ್ಲಿ ಇಂದು ಭೇಟಿ ನೀಡಿದ್ದ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ.ಅರುಣ್ ಕುಮಾರ್ ಪುತ್ತಿಲ್ಲ ರಾಗಿಗುಡ್ಡದಲ್ಲಿ ಸೆಕ್ಷನ್ ಜಾರಿ ಇದ್ದರೂ ಆಯುಧ ಪೂಜೆಯ ದಿನ ಶಸ್ತ್ರಾಸ್ತ್ರಗಳಿಗೆ ಪೂಜೆ ಮಾಡಿ ಎಂದು ಕರೆ ನೀಡಿರುವುದು ಪ್ರಚೋದನೆಗೆ ಪುಷ್ಟಿ ನೀಡಿದೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸುಮೋಟೋ ದೂರು ದಾಖಲಿಸಿದ್ದಾರೆ

ಸ್ಪ್ಯಾನರ್, ಸ್ಕ್ರೂ ಡ್ರೈವರ್ ಹೊರತು ಪಡಿಸಿ ತಲ್ವಾರ್ ಪೂಜೆಗೆ ಕರೆ ನೀಡಿದ್ದ ಪುತ್ತಿಲ ವಿರುದ್ಧ ಐಪಿಸಿ ಸೆಕ್ಷನ್ 153(a) ಅಡಿ ಪ್ರಕರಣ ದಾಖಲಿಸಲಾಗಿದೆ. 144 ಅಡಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಕೋಮುಗಳ ನಡುವೆ ದ್ವೇಷದ ಭಾವನೆ ಮೂಡುವಂತಹ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

Loading

Leave a Reply

Your email address will not be published. Required fields are marked *