ಆಗಸ್ಟ್ 31ರೊಳಗೆ ಸರ್ಕಾರ ಹಣ ಬಿಡುಗಡೆ ಮಾಡಬೇಕು: ಕೆಂಪಣ್ಣ

ಬೆಂಗಳೂರು: ಆಗಸ್ಟ್ 31ರೊಳಗೆ ಸರ್ಕಾರ ಹಣ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇವೆ. ಆತ್ಮಹತ್ಯೆ ಮಾತ್ರ ದಾರಿ ಅನ್ನೋ ಪರಿಸ್ಥಿತಿ ಬಂದಿದೆ. ಸಿದ್ದರಾಮಯ್ಯ ಅವರಿಗೆ ನಿನ್ನೆ ಕೂಡ ಪತ್ರ ಬರೆದಿದ್ದೇನೆ. ಎಲ್ಲರನ್ನೂ ಕರೆದು ಸಭೆ ಮಾಡಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ. ಕೆಲ ಬಿಬಿಎಂಪಿ ಗುತ್ತಿಗೆದಾರರು ಬಿಜೆಪಿ ನಾಯಕರ ಬಳಿ ಯಾಕೆ ಹೋದರು ? ನನಗೆ ಅನಿಸುತ್ತಿದೆ ಇದು ರಾಜಕೀಯ ಪ್ರೇರಿತ ಅಂತ ಎಂದು ಕೆಂಪಣ್ಣ ಹೇಳಿದರು.

Loading

Leave a Reply

Your email address will not be published. Required fields are marked *