ಸರ್ಕಾರದ ವಿರುದ್ಧ ಮಾಜಿ ಸಿದ್ದರಾಮಯ್ಯ ಹೆಚ್ಡಿ ಕುಮಾರಸ್ವಾಮಿಯವರು ಪೆನ್ಡ್ರೈವ್ ಅರೋಪ ವಿಚಾರವಾಗಿ ಹೆಚ್ಡಿ ಕುಮಾರಸ್ವಾಮಿಯವರು 2 ಬಾರಿ ಮುಖ್ಯಮಂತ್ರಿಗಳಾಗಿದ್ದರು. ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ. ಪೆನ್ಡ್ರೈವ್ ತೋರಿಸಿ ಜೇಬಿನಲ್ಲಿ ಇಟ್ಟುಕೊಳ್ಳುವುದು ಸರಿಯಲ್ಲ ಎಂದು ಮೈಸೂರಿನಲ್ಲಿ ಹೆಚ್.ವಿಶ್ವನಾಥ್ ಹೇಳಿದರು.