ಸ್ಪೀಕರ್ ಕ್ರಮ ಖಂಡಿಸಿ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ: ಆರ್.ಅಶೋಕ್

ಬೆಂಗಳೂರು: ಸ್ಪೀಕರ್ ಪೀಠಕ್ಕೆ ಯು.ಟಿ.ಖಾದರ್ ಅಗೌರವ ತೋರಿದ್ದಾರೆ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಆರ್.ಅಶೋಕ್ ಆಕ್ರೋಶ ಹೊರ ಹಾಕಿದ್ದಾರೆ. ಸ್ಪೀಕರ್ ಆದವರು ಒಂದು ಪಾರ್ಟಿ ಪರವಾಗಿ ಇರಬಾರದು. ಸೋನಿಯಾ, ರಾಹುಲ್ರನ್ನು ಸ್ಪೀಕರ್ ಭೇಟಿಯಾಗಿದ್ದಾರೆ. ಐಎಎಸ್ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಇದರ ವಿರುದ್ಧ ನಾವು ಹೋರಾಟ ಮಾಡಿ ನ್ಯಾಯ ಕೇಳಿದ್ದೆವು. ಪ್ರಶ್ನೆ ಮಾಡಿದ್ದಕ್ಕೆ ನಮ್ಮನ್ನು ಅಮಾನತು ಮಾಡಿದ್ದಾರೆ. ಸ್ಪೀಕರ್ ಕ್ರಮ ಖಂಡಿಸಿ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ವಾಗ್ದಾಳಿ ನಡೆಸಿದರು.

Loading

Leave a Reply

Your email address will not be published. Required fields are marked *