ಹಲವು ವಿಚಾರಗಳ ಬಗ್ಗೆ ಚರ್ಚಿಸಲು ಬೆಂಗಳೂರಿಗೆ ಬಂದಿದ್ದೇನೆ: ಸುರ್ಜೇವಾಲ

ದೇವನಹಳ್ಳಿಹಲವು ವಿಚಾರಗಳ ಬಗ್ಗೆ ಚರ್ಚಿಸಲು ಬೆಂಗಳೂರಿಗೆ ಬಂದಿದ್ದೇನೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಮತ ಸೆಳೆಯಬೇಕಿದೆ. ಹೊಸ ಇತಿಹಾಸ ಸೃಷ್ಟಿಸಲು ಕರ್ನಾಟಕ ರಾಜ್ಯ ಪ್ರಮುಖ ಕೇಂದ್ರ. ರಾಜ್ಯದ ರೀತಿ ನಮಗೆ ಬೇರೆ ಕಡೆಯೂ ಉತ್ತಮ ಪ್ರತಿಕ್ರಿಯೆ ಸಿಗಲಿದೆ. ಲೋಕಸಭಾ ಸ್ಥಾನಗಳ ಬಗ್ಗೆಯೂ ಚರ್ಚೆ ಮಾಡುತ್ತೇವೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದರು.

Loading

Leave a Reply

Your email address will not be published. Required fields are marked *