ಈ ಮೊಂಡಾಟ ಬಿಡಿ, ಮೊಂಡಾಟದಿಂದ ಏನೂ ಆಗಲ್ಲ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸದನ ಆರಂಭವಾಗುತ್ತಿದ್ದಂತೆ ಬಿಜೆಪಿ ಗಲಾಟೆ ಶುರುಮಾಡಿದ್ದು, ಇದಕ್ಕೆ ಪ್ರತಿಯಾಗಿ ‘ಈ ಮೊಂಡಾಟ ಬಿಡಿ, ಮೊಂಡಾಟದಿಂದ ಏನೂ ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮತ್ತೆ ಇದೇ ಮೊಂಡಾಟ ಪದಕ್ಕೆ ಬಿಜೆಪಿ ಗದ್ದಲ ಮಾಡಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ‘ಮೊಂಡಾಟ ಅಸಂವಿಧಾನ ಪದವಾ?, ಯಾವುದೇ ಪ್ರಶ್ನೆಗೆ ಉತ್ತರ ನೀಡಲು ನಾವು ತಯಾರು. ವಿಪಕ್ಷಗಳ ಮಾತಿಗೆ ಹೆದರಿಕೊಂಡು ಓಡಿ ಹೋಗಲ್ಲ ಎಂದರು.

Loading

Leave a Reply

Your email address will not be published. Required fields are marked *