ಮಹಾಘಟಬಂಧನ್ ನಮ್ಮ ಪಕ್ಷವನ್ನು ಲೆಕ್ಕಕ್ಕೇ ಇಟ್ಟಿಲ್ಲ: ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಮಹಾಘಟಬಂಧನ್ ನಮ್ಮ ಪಕ್ಷವನ್ನು ಲೆಕ್ಕಕ್ಕೇ ಇಟ್ಟಿಲ್ಲ ಅವರು. ಮಹಾಘಟಬಂದನ್ ವ್ಯವಸ್ಥಾಪಕರು ಜೆಡಿಎಸ್ ಮುಳುಗಿಹೋಗಿದೆ ಅನ್ನುವ ಭ್ರಮೆಯಲ್ಲಿದ್ದಾರೆ. ಆಹ್ವಾನ ಕೊಟ್ಟರು, ಇಲ್ಲವೋ ಅನ್ನೊದಕ್ಕೆ ತಲೆ ಕೂಡ ಕೆಡಿಸಿಕೊಂಡಿಲ್ಲ. ಎನ್ಡಿಎ ಸಭೆಯಲ್ಲಿ ಭಾಗಿ ವಿಚಾರವಾಗಿ ಮಾತನಾಡಿದ ಅವರು ಇನ್ನೂ ದಿನಗಳಿವೆ ನೋಡೊಣ. ನಮಗೆ ಎಲ್ಲೂ ಕೂಡ ಆಹ್ವಾನ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.

Loading

Leave a Reply

Your email address will not be published. Required fields are marked *