ಸ್ಪಂದನಾ ನಿಧನಕ್ಕೆ ಸಚಿವ ದಿನೇಶ್​ ಗುಂಡೂರಾವ್​​ ಸಂತಾಪ

ರಾಯಚೂರು: ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ನಿಧನ ಬಗ್ಗೆ ಈಗಾಗಲೇ ಮಾಹಿತಿ ಬಂದಿದೆ. ಬಹಳ ಆಶ್ಚರ್ಯ ಆಯ್ತು. ವಿಜಯ ರಾಘವೇಂದ್ರ ಪತ್ನಿ ಅವರಿಗೆ ಬಹಳ ಚಿಕ್ಕ ವಯಸ್ಸು. ವಿಜಯ್​ ರಾಘವೇಂದ್ರ ಅವರ ಪರಿಚಯವಿದೆ. ಸ್ಪಂದನಾ ಅವರ ತಂದೆ ಶಿವರಾಂ ನಮ್ಮ ಪಕ್ಷದ ಮುಖಂಡರು. ಹರಿಪ್ರಸಾದ್ ಅವರ ಸಹೋದರ.

ಇದು ದುಃಖಕರ ಘಟನೆ. ಈ ಚಿಕ್ಕವಯಸ್ಸಿನಲ್ಲಿ ಹೃದಯಾಘಾತದಿಂದ ತೀರಿಕೊಳ್ಳುವಂತದ್ದು ಆಶ್ಚರ್ಯ ಆಗಿದೆ.  ಕುಟುಂಬಕ್ಕೆ ಸಾಂತ್ವನ ಹೇಳುತ್ತೇನೆ. ಅವರ ಸಹೋದರ ರಕ್ಷಿತ್ ನಮ್ಮ ಪಾರ್ಟಿ ಒಳ್ಳೆ ಯುವನಾಯಕ. ಅವರಿಗೆ ಯಾವ ರೀತಿ ಸಾಂತ್ವನ ಹೇಳಬೇಕು ಗೊತ್ತಿಲ್ಲ. ಭಗವಂತ ಅವರಿಗೆ ದುಃಖ ಬರಿಸುವ ಶಕ್ತಿ ನೀಡಲಿ ಎಂದು ಸಚಿವ ದಿನೇಶ್​ ಗುಂಡೂರಾವ್​ ಹೇಳಿದರು.

Loading

Leave a Reply

Your email address will not be published. Required fields are marked *