ಸಚಿವ ಕೆ. ಸುಧಾಕರ್‌ಗೆ ಸೋಲು: ಮನನೊಂದ ಅಭಿಮಾನಿ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಮಾಜಿ ಆರೋಗ್ಯ ಸಚಿವ ಕೆ. ಸುಧಾಕರ್‌ ಈ ಬಾರಿಯ ವಿಧಾಸಭೆಯಲ್ಲಿ ಸೋಲು ಕಂಡಿದ್ದಾರೆ. ಈ ನಡುವೆ ಅವರ ಅಭಿಮಾನಿಯೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ವಡ್ರೆ ಪಾಳ್ಯ ಗ್ರಾಮದ ಚಿತ್ತಾರ ವೆಂಕಟೇಶ್‌ ಅಂತ ತಿಳಿದು ಬಂದಿದೆ.

ಈತ ಕೆರೆಯಲ್ಲಿ ಮುಳುಗಿ ಆತ್ಮಹತ್ಯೆ ,ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಇನ್ನೂ ಈ ಪ್ರಕರಣ ಚಿಕ್ಕಬಳ್ಳಾಪುರ ಗ್ರಾಮೀಣ ಪೋಲಿಸ್‌ ಠಾಣೆಯಲ್ಲಿ ದಾಖಲಾಗಿದೆ.

 

Loading

Leave a Reply

Your email address will not be published. Required fields are marked *