ಸಿಎಂ ಸಿದ್ದರಾಮಯ್ಯಗೆ ಅಭಿನಂದಿಸಿದ ಕಾಗಿನೆಲೆ ಶ್ರೀಗಳು

ಬೆಂಗಳೂರು: ದಲಿತ ಮತ್ತು ಹಿಂದುಳಿದ ಜಾತಿ ಸಮುದಾಯಗಳ ಸ್ವಾಮೀಜಿಗಳ ನಿಯೋಗ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಸಿಎಂ ಸಿದ್ದರಾಮಯ್ಯನವರರನ್ನು ಭೇಟಿ ಮಾಡಿದ್ದರು.

ಕಾಗಿನೆಲೆ ಶ್ರೀಗಳ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ ಕೃಷ್ಣದಲ್ಲಿ ಭೇಟಿಯಾಗಿ ಸನ್ಮಾನಿಸಿ ಅಭಿನಂದಿಸಿದರು.

 

ರಾಜ್ಯದಲ್ಲಿ ಕಾಂಗ್ರೆಸ್ ಜಯಭೇರಿ ಸಾಧಿಸಿ ಸಿದ್ದರಾಮಯ್ಯನವರು ಮುಖ್‌ಉಮಂತ್ರಿಯಾದ ಹಿನ್ನೆಲೆಯಲ್ಲಿ ಭೇಟಿಯಾಗಿ ಅಭಿನಂದಿಸಿದರು.

Loading

Leave a Reply

Your email address will not be published. Required fields are marked *