ಏನೇ ನಾಟಕ ಮಾಡಿದರೂ ಜನ ವಿಪಕ್ಷಗಳಿಗೆ ಬುದ್ಧಿ ಕಲಿಸುತ್ತಾರೆ; ವಿಜಯೇಂದ್ರ

ಬೆಂಗಳೂರು: ವಿರೋಧ ಪಕ್ಷಗಳಿಗೆ ದೇಶದ ಅಭಿವೃದ್ಧಿ ಬಗ್ಗೆ ಚಿಂತೆ ಇಲ್ಲ. ಏನೇ ನಾಟಕ ಮಾಡಿದರೂ ಜನ ವಿಪಕ್ಷಗಳಿಗೆ ಬುದ್ಧಿ ಕಲಿಸುತ್ತಾರೆ. ದೇಶದಲ್ಲಿ ಮತ್ತೊಮ್ಮೆ ಬಿಜೆಪಿಯೇ ಅಧಿಕಾರಕ್ಕೆ ಬರುತ್ತದೆ. ಕೇಂದ್ರದಲ್ಲಿ ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗಲಿದ್ದಾರೆ. ಇದನ್ನು ತಡೆಯಲು ಯಾವ ಶಕ್ತಿಗಳಿಂದಲೂ ಸಾಧ್ಯವಿಲ್ಲ ಎಂದು ವಿಧಾನಸೌಧದಲ್ಲಿ ಬಿಜೆಪಿ ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

Loading

Leave a Reply

Your email address will not be published. Required fields are marked *