ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಠಾಣೆಯ ಪೊಲೀಸ್ ಕಾನ್ಸಟೇಬಲ್ ಬೆಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಹೋದಾಗ ಹೃದಯಘಾತವಾಗಿ ಮೃತಪಟ್ಟಿದ್ದಾರೆ. ಗೋಗಿ ಠಾಣೆಯ ದೇವಿಂದ್ರಪ್ಪ (40) ಮೃತ ಕಾನ್ಸಟೇಬಲ್. ಕಳೆದ ಮೂರು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ರು. ಜೂನ್ ನಿಂದ ಅನಾರೋಗ್ಯ ಹಿನ್ನಲೆ ರಜೆಯಲ್ಲಿದ್ರು.