ಪ್ರಧಾನಿ ಮಂತ್ರಿಗಳು ದೇಶ್ಯಾದ್ಯಂತ 15000 ಬಸ್ ಕೊಡ್ತಿನಿ ಅಂತ ಹೇಳಿದ್ದಾರೆ: ರಾಮಲಿಂಗಾರೆಡ್ಡಿ

ರಾಯಚೂರುಪ್ರಧಾನಿ ಮಂತ್ರಿಗಳು ದೇಶ್ಯಾದ್ಯಂತ 15000 ಬಸ್ ಕೊಡ್ತಿನಿ ಅಂತ ಹೇಳಿದ್ದಾರೆ. ಬಸ್ ಗಳು ಬಹಳ ದುಬಾರಿಯಾಗಿವೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ರಾಯಚೂರಿನಲ್ಲಿ ಮಾತನಾಡಿದ ಅವರು, ಪ್ರಧಾನಿ ಮಂತ್ರಿಗಳು ದೇಶ್ಯಾದ್ಯಂತ 15000 ಬಸ್ ಕೊಡ್ತಿನಿ ಅಂತ ಹೇಳಿದ್ದಾರೆ. ಬಸ್ ಗಳು ಬಹಳ ದುಬಾರಿಯಾಗಿವೆ. ಹೀಗಾಗಿ ಸಬ್ಸಿಡಿ ಕೊಡಬೇಕು. ಹಿಂದೆ ಸಬ್ಸಿಡಿ ಕೊಡುತ್ತಿದ್ದರು. ಈಗ ನಿಲ್ಲಿಸಿದ್ದಾರೆ. ಈಗ ಮತ್ತೆ ಸಬ್ಸಿಡಿ ಕೊಟ್ಟರೆ ನಗರ ಅಷ್ಟೇ ಅಲ್ಲ ಗ್ರಾಮೀಣ ಭಾಗದಲ್ಲೂ ಬಸ್​​ಗಳನ್ನ ಹಾಕಬಹುದು. ಈಗ 24000 ಬಸ್ ಗಳಿವೆ. 10 ವರ್ಷಗಳ ಹಿಂದೆಯೂ ಇಷ್ಟೆ ಬಸ್ಗಳಿದ್ದವು. ಈಗ ಜನಸಂಖ್ಯೆ ಹೆಚ್ಚಿರುವುದರಿಂದ ಇನ್ನೂ 10-12 ಸಾವಿರ ಬಸ್ಗಳ ಅವಶ್ಯಕತೆಯಿದೆ ಎಂದರು.

Loading

Leave a Reply

Your email address will not be published. Required fields are marked *