puneeth-kerehalli: ಗೂಂಡಾ ಕಾಯ್ದೆಯಡಿ ಪುನೀತ್ ಕೆರೆಹಳ್ಳಿ ಬಂಧನ

ಬೆಂಗಳೂರು ;- ಪುನೀತ್ ಕೆರೆಹಳ್ಳಿ ವಿರುದ್ಧ ಕರ್ನಾಟಕ ರಾಜ್ಯ ಗೂಂಡಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ಸಿಸಿಬಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಕಳೆದ ಹತ್ತು ವರ್ಷಗಳ ಸಮಾಜದಲ್ಲಿ ಸಾಮರಸ್ಯ ಕದಡುವ, ಸಮಾಜ ವಿರೋಧ ಕಾರ್ಯಗಳ, ಅಪರಾಧ ಪ್ರಕರಣಗಳನ್ನು ಆಧರಿಸಿ ಪುನೀತ್‌ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

32 ವರ್ಷದ ಈತ ಬೆಂಗಳೂರಿನ ಜೆಪಿ ನಗರ ನಿವಾಸಿಯಾಗಿದ್ದು, ಮೂಲತಃ ಹಾಸನದವನು. ರಾಷ್ಟ್ರ ರಕ್ಷಣಾ ಪಡೆ ಎಂಬ ಸಂಘಟನೆಯನ್ನು ನಡೆಸುತ್ತಿದ್ದು, ಆ ಮೂಲಕ ಜನರನ್ನು ಬೆದರಿಸುವ, ಸಮಾಜದ ಶಾಂತಿ ಕದಡುವ, ಗೋ ರಕ್ಷಣೆ ಹೆಸರಿನಲ್ಲಿ ವ್ಯಾಪಾರಿಗಳನ್ನು ಬೆದರಿಸುವ ಕಾರ್ಯಗಳಲ್ಲಿ ತೊಡಗಿದ್ದರು ಎಂದು ಮಾಹಿತಿ ನೀಡಲಾಗಿದೆ.

 

Loading

Leave a Reply

Your email address will not be published. Required fields are marked *