ಬೆಂಗಳೂರಿನಲ್ಲಿ ಮಳೆ ಅವಾಂತರ: 4 ಕಡೆಗಳಲ್ಲಿ ‌ಧರೆಗುರುಳಿದ ಮರಗಳು, ಚರಂಡಿ ನೀರು ರಸ್ತೆಗೆ

ಬೆಂಗಳೂರು: ನಗರದಲ್ಲಿ ಸುರಿದ ಮಳೆಯಿಂದ ಹಲವೆಡೆ ಅವಾಂತರ ಸೃಷ್ಟಿಯಾಗಿತ್ತು. ಧಾರಾಕಾರ ಮಳೆಯಿಂದ ನಗರದಲ್ಲಿ ನಾಲ್ಕು ಮರಗಳು ಧರೆಗೆ ಉರುಳಿವೆ. ಬೆಂಗಳೂರು ಪೂರ್ವ ವಲಯ-1, ಮಹದೇವಪುರ ವಲಯ-1, ಬೆಂಗಳೂರು ದಕ್ಷಿಣ ವಲಯದಲ್ಲಿ  2 ಮರಗಳು ಧರೆಗುರುಳಿವೆ. ಏಳು ವಲಯಗಳ ಪೈಕಿ 18 ಕಡೆ ಡ್ರೈನೇಜ್ ನೀರು ರಸ್ತೆಗೆ ಬಂದಿತ್ತು.

Loading

Leave a Reply

Your email address will not be published. Required fields are marked *