ಹಿರಿಯ ವಕೀಲ ಸಿ.ವಿ ನಾಗೇಶ್ ಮಗ ಹೃದಯಾಘಾತದಿಂದ ಸಾವು

ಬೆಂಗಳೂರು: ಹಿರಿಯ ವಕೀಲ ಸಿ.ವಿ ನಾಗೇಶ್ ಅವರ ಪುತ್ರ ಅರುಣ್ ನಾಗೇಶ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ.
ಕುಟುಂಬದ ಜೊತೆಗೆ ಊಟಿಗ ಪ್ರವಾಸಕ್ಕೆ ತೆರಳಿದ್ದ ಅವರು, ಹೋಟೆಲ್ ಒಂದರಲ್ಲಿ ಇಂದು ಬೆಳಗ್ಗೆ ಲೋ ಬಿಪಿಯಾಗಿ ಕುಸಿದು ಬಿದ್ದಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ
ಆ ನಂತರ ಮೃತ ದೇಹವನ್ನು ಬೆಂಗಳೂರಿಗೆ ತರಲಾಗುತ್ತಿದ್ದು, ಮಧ್ಯಾಹ್ನ ವೇಳೆಗೆ ಅಂತಿಮ ಸಂಸ್ಕಾರ ನೆರವೇರಲಿದೆ.

Loading

Leave a Reply

Your email address will not be published. Required fields are marked *