ಮೈಸೂರು: ಮೈಸೂರಿನ ಅಗ್ರಹಾರದ 101 ಗಣಪತಿ ದೇಗುಲದಲ್ಲಿ ಭಾರತದ ಗೆಲುವಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಮೈಸೂರು ಕ್ರಿಕೆಟ್ ಅಭಿಮಾನಿಗಳಿಂದ ಸಂಕಲ್ಪ ಪೂಜೆ ನೆರವೇರಿಸಿ ಭಾರತ್ ಪರ ಘೋಷಣೆ ಕೂಗಿ ಕ್ರಿಕೆಟ್ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ತ್ರಿವರ್ಣ ಧ್ವಜ ಹಿಡಿದು ಸಂಕಲ್ಪ ಮಂಗಳಾರತಿ ಪೂಜೆ ಮಾಡಿದ್ದಾರೆ.