ಬೆಂಗಳೂರು: ಚಾಕುವಿನಿಂದ ಚುಚ್ಚಿ ವಿದ್ಯಾರ್ಥಿಯನ್ನು ಹತ್ಯೆ ಮಾಡಿದ ಘಟನೆ ಮಂಜುನಾಥ್ ನಗರದ ಗೌತಮ್ ಕಾಲೇಜು ಬಳಿ ನಡೆದಿದೆ. ಸುಹೇಲ್ (18) ಕೊಲೆಯಾದ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿ. ಸ್ಥಳಕ್ಕೆ ಬಸವೇಶ್ವರ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು: ಚಾಕುವಿನಿಂದ ಚುಚ್ಚಿ ವಿದ್ಯಾರ್ಥಿಯನ್ನು ಹತ್ಯೆ ಮಾಡಿದ ಘಟನೆ ಮಂಜುನಾಥ್ ನಗರದ ಗೌತಮ್ ಕಾಲೇಜು ಬಳಿ ನಡೆದಿದೆ. ಸುಹೇಲ್ (18) ಕೊಲೆಯಾದ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿ. ಸ್ಥಳಕ್ಕೆ ಬಸವೇಶ್ವರ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.