ಕರ್ತವ್ಯ ಲೋಪ ಎಸಗಿದ ಆರೋಪ ಮೂವರು ಪಿಡಿಒಗಳ ಅಮಾನತು

ಹಾಸನ: ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಟ್ಟ 18ಎ ನಿವೇಶನವನ್ನು ಖಾಸಗೀ ವ್ಯಕ್ತಿಗೆ ಮಾಡಿಕೊಟ್ಟಿದ್ದಾರೆಂಬ ಆರೋಪ ಹಿನ್ನೆಲೆ ಮೂವರು ಪಿಡಿಓಗಳ ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಸಿಇಓ ಪೂರ್ಣಿಮಾ ಆದೇಶ ಹೊರಡಿಸಿದ್ದಾರೆ. ಚನ್ನರಾಯಪಟ್ಟಣ ತಾಲ್ಲೂಕಿನ ಬಳದರೆ ಗ್ರಾಮಪಂಚಾಯತ್ ನಲ್ಲಿ ಕೆಲಸ ಮಾಡಿದ್ದ ಮೂವರು ಪಿಡಿಓಗಳು ಅಮಾನತುಗೊಂಡಿದ್ದಾರೆ. ಹಾಲಿ ಡಿ.ಕಾಳೇನಹಳ್ಳಿ ಪಿಡಿಓ ಆಗಿರುವ ಸಿ.ಎನ್.ನವೀನ್, ಕೆಂಬಾಳು/ಬಾಗೂರು ಪಿಡಿಒ ಕೃಷ್ಣೇಗೌಡ, ಡಿ.ಬಳದರೆ ಹಾಗೂ ದಿಂಡಗೂರು ಪಿಡಿಓ ಆಗಿರುವ ರಾಮಸ್ವಾಮಿ ಅಮಾನತು.

Loading

Leave a Reply

Your email address will not be published. Required fields are marked *