ದ್ವೇಶ, ಬೂಟಾಟಿಕೆಯನ್ನು ಓದ್ದೋಡಿಸಿದ ಸ್ವಾಭಿಮಾನಿ ಕನ್ನಡಿಗರಿಗೆ ದನ್ಯವಾದಗಳು : ನಟ ಪ್ರಕಾಶ್ ರಾಜ್ ಟ್ವೀಟ್

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುಣಾವಣೆಯ ಫಲಿತಾಂಶ ಪ್ರಕಟವಾಗಿದ್ದು, 224 ವಿಧಾಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 135 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದೆ.

ಈ ಕುರಿತು ಬಹುಭಾಷಾ ನಟ ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದು, ದ್ವೇಶ,ಬೂಟಾಟಿಕೆಯನ್ನು ಓದ್ದೋಡಿಸಿದ ಸ್ವಾಭಿಮಾನಿ ಕನ್ನಡಿಗರಿಗೆ ದನ್ಯವಾದಗಳು.

ಬೆತ್ತಲೆಯಾದ ಚಕ್ರವರ್ತಿ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕರ್ನಾಟಕದಲ್ಲಿ ಬಿಜೆಪಿ ಧೂಳಿಪಟವಾಗಿದೆ. 224 ಕ್ಷೇತ್ರಗಳಲ್ಲಿ ಬಿಜೆಪಿ ಕೇವಲ 66 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ 135 ಕ್ಷೇತ್ರಗಳಲ್ಲಿ ಗೆಲುವು ಕಂಡರೆ, ಜೆಡಿಎಸ್ 19 ಹಾಗೂ ಇತರು 4 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.

Loading

Leave a Reply

Your email address will not be published. Required fields are marked *