ತುಮಕೂರು: ಜಿಲ್ಲೆಯಕರ್ನಾಟಕ ನಗರ ನೀರು ಸರಬರಾಜು ಒಳಚರಂಡಿ ಮಂಡಳಿ ಎಇಇ ಕಾಶಿ ವಿಶ್ವನಾಥ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಕೈಗೆ ಸಿಕ್ಕಿಬಿದ್ದಿದ್ದಾರೆ. ಕುಮಾರಿ ಎಂಬುವರ ಜಮೀನಿನ ವ್ಯಾಜ್ಯ ವಿಚಾರವನ್ನು ಬಗೆಹರಿಸಲು ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ಡಿವೈಎಸ್ ಪಿ ಮಂಜುನಾಥ್, ಹರೀಶ್ ನೇತೃತ್ವದಲ್ಲಿ ದಾಳಿ ನಡೆದಿದೆ.