ನೂರಕ್ಕೆ ನೂರರಷ್ಟು ಡಿಕೆ ಶಿವಕುಮಾರ್ ವಿರುದ್ಧವಾಗಿ ತೀರ್ಪು ಬರಲಿದೆ: ಈಶ್ವರಪ್ಪ

ಶಿವಮೊಗ್ಗಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದುಳಿದವರಿಗೆ ದಲಿತರಿಗೆ ದ್ರೋಹ ಮಾಡುತ್ತಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ಅವರು ನ್ಯಾಯಲಯಕ್ಕೆ ಅಲೆಯುತ್ತಿದ್ದಾರೆ. ಸಚಿವ ಸಂಪುಟದ ಪಾವಿತ್ರ್ಯತೆ ಹಾಳು ಮಾಡುತ್ತಿದ್ದಾರೆ. ನೂರಕ್ಕೆ ನೂರರಷ್ಟು ಡಿಕೆ ಶಿವಕುಮಾರ್ವಿರುದ್ಧವಾಗಿ ತೀರ್ಪು ಬರಲಿದೆ. ನೂರಕ್ಕೆ ನೂರರಷ್ಟು ಡಿಕೆ ಶಿವಕುಮಾರ್ಜೈಲಿಗೆ ಹೋಗುತ್ತಾರೆ.

ಇದರಲ್ಲಿ ಯಾವುದೇ ಅನುಮಾನ ಬೇಡ. ಇದರಿಂದ ತಪ್ಪಿಸಿಕೊಳ್ಳಲು ರೀತಿ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ರಾಜಕೀಯ ಜೀವನದಲ್ಲಿಇದೊಂದು ಕಪ್ಪು ಚುಕ್ಕೆ. ಡಿಕೆ ಶಿವಕುಮಾರ್ಸಲುವಾಗಿ ಸಿದ್ದರಾಮಯ್ಯ ಕಪ್ಪು ಚುಕ್ಕೆ ಅಂಟಿಸಿಕೊಂಡರು ಎಂದು ಮಾಜಿ ಸಚಿವ ಕೆಎಸ್ಈಶ್ವರಪ್ಪ ಹೇಳಿದರು.

Loading

Leave a Reply

Your email address will not be published. Required fields are marked *